ಜಿ.ಎಲ್.ಆಚಾರ್ಯ ಜ್ಯುವೆಲ್ಲರ್ಸ್ ನಲ್ಲಿ ಆಟಿ ಸೇಲ್- ವಿಶೇಷ ಕೊಡುಗೆಗಾಗಿ ಧಾವಿಸಿದ ಗ್ರಾಹಕರು

0

ಸುಳ್ಯದ ಶ್ರೀಹರಿ ಕಾಂಪ್ಲೆಕ್ಸ್ ನಲ್ಲಿರುವ ಜಿ.ಎಲ್.ಆಚಾರ್ಯ ಜ್ಯುವೆಲ್ಲರ್ಸ್ ನಲ್ಲಿ ಆಟಿ ಸೇಲ್ ಪ್ರಯುಕ್ತ ವಜ್ರದ ಆಭರಣ, ಚಿನ್ನದ ಆಭರಣ ಹಾಗೂ ಬೆಳ್ಳಿಯ ಆಭರಣಗಳ ಖರೀದಿಗೆ ಆಕರ್ಷಕ ಕೊಡುಗೆ ನೀಡಲಾಗುತ್ತಿದ್ದು, ಇದರ ಪ್ರಯೋಜನ ಪಡೆದುಕೊಳ್ಳಲು ಗ್ರಾಹಕರು ಧಾವಿಸಿದರು.


ಈ ಆಫರ್ ನಲ್ಲಿ ಗ್ರಾಹಕರು ಖರೀದಿಸುವ ಚಿನ್ನಾಭರಣಗಳ ಮೇಲೆ ಪ್ರತೀ ಗ್ರಾಂ ಗೆ ರೂ. 200ರವರೆಗೆ ಕಡಿತ ಹಾಗೂ ಪ್ರತೀ 1 ಕ್ಯಾರೆಟ್ ವಜ್ರಾಭರಣಗಳ ಖರೀದಿಯಲ್ಲಿ ರೂ.5000 ವರೆಗಿನ ಕಡಿತ ಮತ್ತು ಬೆಳ್ಳಿಯ ಆಭರಣಗಳ ಖರೀದಿಗೆ ಪ್ರತೀ ಕೆ.ಜಿ.ಗೆ ರೂ.2000 ರಿಯಾಯಿತಿ ನೀಡಲಾಗುತಿದೆ. ಇನ್ನೂ ಅನೇಕ ಕೊಡುಗೆಗಳು ಲಭ್ಯವಿದ್ದು, ಗ್ರಾಹಕರು ಇದರ ಸದುಪಯೋಗ ಪಡೆದುಕೊಳ್ಳಬೇಕೆಂದು ಸಂಸ್ಥೆಯ ಪ್ರಕಟನೆ ತಿಳಿಸಿದೆ.