ದಾಸರಬೈಲು ಶಾಲೆಗೆ ಅನ್ನ ಬಡಿಸುವ ಗಾಡಿ ಕೊಡುಗೆ

0

ಮರ್ಕಂಜದ ದಾಸರಬೈಲು ಕಿರಿಯ ಪ್ರಾಥಮಿಕ‌ ಶಾಲೆಗೆ ಮರ್ಕಂಜದವರಾಗಿದ್ದು, ಬೆಂಗಳೂರಿನಲ್ಲಿ ನೆಲೆಸಿರುವ ದಿನೇಶ್ ಜೋಗಿಮೂಲೆಯವರು ಅನ್ನ ಬಡಿಸುವ ಗಾಡಿಯನ್ನು ಕೊಡುಗೆಯಾಗಿ ನೀಡಿದರು.

ಈ ಸಂದರ್ಭದಲ್ಲಿ ವೇದಿಕೆ ಯಲ್ಲಿ ಎಸ್.ಡಿ.ಎಂ.ಸಿ. ಅಧ್ಯಕ್ಷ ಪದ್ಮನಾಭ ನಿಡ್ಯಮಲೆ, ಉಪಾಧ್ಯಕ್ಷೆ ಕವಿತ ಕಟ್ಟಕೋಡಿ, ಶಾಲಾ ಮುಖ್ಯ ಶಿಕ್ಷಕಿ ಶ್ರೀಮತಿ ಶುಭ ಪಿ ಜಿ ಹಾಗೂ ಪೋಷಕರು ಮತ್ತು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.