ವಿನೋಬನಗರದ ವಿವೇಕಾನಂದ ವಿದ್ಯಾಸಂಸ್ಥೆಯ ವಿದ್ಯಾರ್ಥಿಗಳು ಕರಾಟೆಯಲ್ಲಿ ರಾಜ್ಯಮಟ್ಟಕ್ಕೆ ಆಯ್ಕೆ

0


ಆಗಸ್ಟ್ 6 ರಂದು ಇಂದ್ರಪ್ರಸ್ತ ವಿದ್ಯಾಲಯ ಉಪ್ಪಿನಂಗಡಿಯಲ್ಲಿ ನಡೆದಿರುವ ವಿದ್ಯಾಭಾರತಿ ಕರ್ನಾಟಕ ದಕ್ಷಿಣ ಕನ್ನಡ ಜಿಲ್ಲೆ ಇದರ ವತಿಯಿಂದ ನಡೆದ ಜಿಲ್ಲಾ ಮಟ್ಟದ ಕರಾಟೆ ಸ್ಪರ್ಧೆಯಲ್ಲಿ ವಿವೇಕಾನಂದ ವಿದ್ಯಾಸಂಸ್ಥೆ ವಿನೋಬನಗರದ ಸ್ವಸ್ತಿಕ್ .ಎಂ 10ನೇ ತರಗತಿ ಪ್ರಥಮ ಸ್ಥಾನ ,ಅಕ್ಷಯ್ .ಬಿ.ಟಿ 9ನೇ ತರಗತಿ ಪ್ರಥಮ ಸ್ಥಾನ , ಬೆಂಗಳೂರಿನಲ್ಲಿ ನಡೆಯುವ ರಾಜ್ಯ ಮಟ್ಟದ ಕರಾಟೆ ಸ್ಪರ್ಧೆಗೆ ಆಯ್ಕೆ ಆಗಿರುತ್ತಾರೆ.


ಶ್ರೀವತ್ಸಭಟ್ ಕೆ.ವಿ 10ನೇ ತರಗತಿ ದ್ವಿತೀಯ ಸ್ಥಾನ, ಸೌಜನ್ 9ನೇ ತರಗತಿ ದ್ವಿತೀಯ ಸ್ಥಾನ , ಘನಶ್ಯಾಮ್ .ಎಸ್ 10ನೇ ತರಗತಿ ದ್ವಿತೀಯ ಸ್ಥಾನ ಪಡೆದುಕೊಂಡಿರುತ್ತಾರೆ.