ಜಾಲ್ಸೂರು: ಶ್ರೀ ಗುರುರಾಘವೇಂದ್ರ ಭಜನಾ ಮಂದಿರದಲ್ಲಿ ನಾಗರಪಂಚಮಿ

0

ಜಾಲ್ಸೂರಿನ ಶ್ರೀ ಗುರುರಾಘವೇಂದ್ರ ಸ್ವಾಮಿ ಭಜನಾ ಮಂದಿರದ ನಾಗಸಾನಿಧ್ಯದಲ್ಲಿ ನಾಗರಪಂಚಮಿ ಪ್ರಯುಕ್ತ ನಾಗದೇವರಿಗೆ ಹಾಲಭಿಷೇಕ ಹಾಗೂ ಸೀಯಾಳಭಿಷೇಕವು ಭಜನಾ ಮಂದಿರದ ಅರ್ಚಕ ಪುರೋಹಿತ ರಾಮಕೃಷ್ಣ ಭಟ್ ಅವರ ನೇತೃತ್ವದಲ್ಲಿ ಆ.9ರಂದು ಜರುಗಿತು.

ಈ ಸಂದರ್ಭದಲ್ಲಿ ಭಜನಾ ಮಂದಿರದ ಪದಾಧಿಕಾರಿಗಳು, ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಪದಾಧಿಕಾರಿಗಳು ಸೇರಿದಂತೆ ಭಕ್ತಾದಿಗಳು ಉಪಸ್ಥಿತರಿದ್ದರು.