ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಕಾರ್ಯನಿರ್ವಹಣಾಧಿಕಾರಿಯವರನ್ನು ಸ್ವಾಗತಿಸಿದ ಮಾಸ್ಟರ್ ಪ್ಲಾನ್ ಸಮಿತಿ ಸದಸ್ಯರು

0

ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಕಾರ್ಯನಿರ್ವಹಣಾಧಿಕಾರಿ ಅರವಿಂದ ಅಯ್ಯಪ್ಪ ಸುತ್ತ ಗುಂಡಿ ಅವರನ್ನು ಮಾಸ್ಟರ್ ಪ್ಲಾನ್ ಸಮಿತಿ ವತಿಯಿಂದ ಜು.10 ರಂದು ಸ್ವಾಗತಿಸಲಾಯಿತು.

ಈ ಸಂದರ್ಭ ಮಾಸ್ಟರ್ ಪ್ಲಾನ್ ಸಮಿತಿಯ ಸದಸ್ಯರುಗಳಾದ ಸತೀಶ್ ಕೂಜುಗೋಡು, ಲೋಲಕ್ಷಾ ಕೈಕಂಬ, ಪವನ್ ಎಂ ಡಿ, ಅಚ್ಚುತ ಗೌಡ ಆಲ್ಕಬೆ, ಸ್ಥಳೀಯರಾದ ಹರೀಶ್ ಇಂಜಾಡಿ, ಶಿವರಾಮ ರೈ, ರವೀಂದ್ರ ಕುಮಾರ್ ರುದ್ರಪಾದ, ಸುಬ್ರಹ್ಮಣ್ಯ ರಾವ್, ಜಗದೀಶ್ ಪಡ್ಪು, ಅಚ್ಚುತ ಮಲ್ಕಜೆ ಮತ್ತಿತರರು ಉಪಸ್ಥಿತರಿದ್ದರು.