ಬಡ್ಡಡ್ಕ ಅಯ್ಯಪ್ಪ ಭಜನಾ ಮಂದಿರದ ಪರಿಸರದಲ್ಲಿಧರ್ಮಸ್ಥಳ ಯೋಜನೆ ವತಿಯಿಂದ ಸ್ವಚ್ಚತಾ ಕಾರ್ಯಕ್ರಮ

0

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಸುಳ್ಯ ತಾಲೂಕು ಹಾಗೂ ಬಡ್ಡಡ್ಕ ಒಕ್ಕೂಟದ ಸದಸ್ಯರಿಂದ ಆ. 11 ರಂದು ಬಡ್ಡಡ್ಕ ಅಯ್ಯಪ್ಪ ಭಜನಾ ಮಂದಿರ ವಠಾರದಲ್ಲಿ ಸ್ವಚ್ಚತಾ ಕಾರ್ಯಕ್ರಮ ನಡೆಸಲಾಯಿತು.


ಈ ಸಂದರ್ಭ ಒಕ್ಕೂಟದ ಅಧ್ಯಕ್ಷೆ ಶ್ರೀಮತಿ ವಿಮಲಾಕ್ಷಿ , ಒಕ್ಕೂಟ ಸ್ಥಾಪಾಕಾಧ್ಯಕ್ಷ ದೇವಿಪ್ರಸಾದ್ ಬಡ್ಡಡ್ಕ, ಭಜನಾ ಮಂದಿರ ಅಧ್ಯಕ್ಷ ದಿನೇಶ್, ಸೇವಾ ಪ್ರತಿನಿಧಿ ಶ್ರೀಮತಿ ಶಕುಂತಲಾ, ಒಕ್ಕೂಟದಪದಾಧಿಕಾರಿಗಳು ಹಾಗೂ ಸದಸ್ಯರು ಭಾಗವಹಿಸಿದ್ದರು.