ಗಾಂಧಿನಗರ ಕೆ.ಪಿ.ಎಸ್. ಶಾಲಾ ಬಾಗಿಲು ಒಡೆದ ಕಿಡಿಗೇಡಿಗಳು

0

ಸುಳ್ಯ ಗಾಂಧಿನಗರ ಕೆ.ಪಿ.ಎಸ್. ಶಾಲಾ ಕೊಠಡಿಗಳ ಬಾಗೀಲುಗಳನ್ನು ಕಿಡಿಗೇಡಿಗಳು ರಾತ್ರಿ ವೇಳೆ ಮುರಿದಿರುವುದಾಗಿ ತಿಳಿದುಬಂದಿದೆ. ರಾತ್ರಿಯೇ ಸ್ಥಳಕ್ಕೆ ಪೋಲೀಸರು, ಶಾಲಾಭಿವೃದ್ಧಿ ಸಮಿತಿಯವರು, ನ.ಪಂ. ಸದಸ್ಯರು ಭೇಟಿ ನೀಡಿ ಪರಿಶೀಲನೆ ನಡೆಸಿರುವುದಾಗಿ ತಿಳಿದುಬಂದಿದೆ.

ರಾತ್ರಿ ಸುಮಾರು 8.30ರ ವೇಳೆಗೆ ಈ ಘಟನೆ ನಡೆದಿರುವುದಾಗಿ ತಿಳಿದು ಬಂದಿದೆ.