ಪೆರಾಜೆ : ಸ್ವಾತಂತ್ಯೋತ್ಸವ ಪ್ರಯುಕ್ತ ಅಗ್ನಿ ಯುವಕ ಮಂಡಲದ ವತಿಯಿಂದ ಗಿಡ ನಾಟಿ

0

78ನೇ ಸ್ವಾತಂತ್ರ್ಯ ದಿನಾಚರಣೆಯ ಪ್ರಯುಕ್ತ ಪೆರಾಜೆ ಗ್ರಾಮದ ಬಂಟೋಡಿ ಅಗ್ನಿ ಯುವಕ ಮಂಡಲದ ವತಿಯಿಂದ ಪೆರಾಜೆಯ ಜ್ಯೋತಿ ಪ್ರೌಢಶಾಲೆಯಲ್ಲಿ ತೆಂಗಿನ ಗಿಡ ನಾಟಿ ನಡೆಯಿತು.

ಸಂದರ್ಭದಲ್ಲಿ ಜ್ಯೋತಿ ವಿದ್ಯಾಸಂಘದ ಅಧ್ಯಕ್ಷ ಡಾ. ಎನ್. ಎ. ಜ್ಞಾನೇಶ್, ಕಾರ್ಯದರ್ಶಿ ಹರೀಶ್ಚಂದ್ರ ಮುಡುಕಜೆ, ಶಾಲಾ ಮುಖ್ಯ ಶಿಕ್ಷಕ ನಾಗರಾಜ್, ಶಾಲಾ ಸಿಬ್ಬಂದಿಗಳು, ಅಗ್ನಿ ಯುವಕ ಮಂಡಲದ ಅಧ್ಯಕ್ಷ ವಿಜಯ್ ಕುಮಾರ್ ಹಾಗೂ ಯುವಕ ಮಂಡಲದ ಪದಾಧಿಕಾರಿಗಳು ಉಪಸ್ಥಿತರಿದ್ದರು.