ಮೇನಾಲ : ಸ್ವಾತಂತ್ರ್ಯ ದಿನಾಚರಣೆ

0

ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ಅಜ್ಜಾವರ ಮೇನಾಲದಲ್ಲಿ ಸ್ವಾತಂತ್ರೋತ್ಸವ ಕಾರ್ಯಕ್ರಮ ನಡೆಯಿತು ಧ್ವಜಾರೋಹನವನ್ನು ಶಾಲಾ ಉಪಾಧ್ಯಕ್ಷರಾದ ರಶ್ಮಿತಾ ಕರ್ಕೇರ ನೆರವೇರಿಸಿದರು. ಕಾರ್ಯಕ್ರಮದಲ್ಲಿ ಶಾಲಾ ಮುಖ್ಯೋಪಾಧ್ಯಾಯರಾದ ಕನಕ ಶಿಕ್ಷಕಿಯರಾದ ಲತಾ ಉಷಾ ಎಸ್ ಡಿ ಎಂ ಸಿ ಸದಸ್ಯರು ಮತ್ತು ವಿಷ್ಣು ಯುವಕ ಮಂಡಲ ಅಧ್ಯಕ್ಷರಾದ ರಂಜಿತ್‌ ರೈ ಮೇನಾಲ, ಅಂಬೇಡ್ಕ‌ರ್ ಸೇವಾ ಸಮಿತಿ ದಕ್ಷಿಣ ಕನ್ನಡ ಜಿಲ್ಲೆಯ ಅಧ್ಯಕ್ಷರಾದ ಚಂದ್ರಶೇಖರ ಪಲ್ಲತಡ್ಕ ಊರಿನ ವಿದ್ಯಾಭಿಮಾನಿಗಳು ಉಪಸ್ಥಿತರಿದ್ದರು.