ಕರಾಟೆ ಸ್ಪರ್ಧೆಯಲ್ಲಿ ವಿವೇಕಾನಂದ ವಿದ್ಯಾಸಂಸ್ಥೆಯ ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ

0

ಶಾಲಾ ಶಿಕ್ಷಣ ಉಲಾಖೆ ಹಾಗೂ ಕೆಪಿಎಸ್ ಬೆಳ್ಳಾರೆ ಇವುಗಳ ಸಂಯುಕ್ತ ಆಶ್ರಯದಲ್ಲಿ ಸುಳ್ಯ ತಾಲೂಕು ಮಟ್ಟದ ಕರಾಟೆ ಸ್ಪರ್ಧೆಯಲ್ಲಿ ವಿವೇಕಾನಂದ ವಿದ್ಯಾಸಂಸ್ಥೆಯ ಆರು ಮಂದಿ ವಿದ್ಯಾರ್ಥಿಗಳು ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಮೂವರು ವಿದ್ಯಾಾರ್ಥಿಗಳು ದ್ವಿತೀಯ ಸ್ಥಾನ ಪಡೆದಿದ್ದಾರೆ.


ಪ್ರಾಥಮಿಕ ಶಾಲಾ 35 ಕೆಜಿ ವಿಭಾಗದ್ಲಲಿ ಕೆ.ವಿ.ಧನ್ವಿತ್ ಪ್ರಥಮ, ಪ್ರೌಢಶಾಲಾ ವಿಭಾಗದ ಚಂದ್ರ ಸಿ. 70 ಕೆಜಿ ವಿಭಾಗದಲ್ಲಿ ಪ್ರಥಮ. ಅಕ್ಷಯ್ ಬಿ.ಟಿ. 55 ಕೆಜಿ ವಿಭಾಗದಲ್ಲಿ ಪ್ರಥಮ, ವೈಶಾಖ್ ಬಿ. 50 ಕೆಜಿ ವಿಭಾಗದಲ್ಲಿ ಪ್ರಥಮ, ಸ್ವಸ್ತಿಕ್ ಎಂ. 65 ಕೆಜಿ ವಿಭಾಗದಲ್ಲಿ ಪ್ರಥಮ ಸ್ಥಾನ ಪಡೆದಿರುತ್ತಾರೆ. ಹಾಗೂ ಶ್ರೀವತ್ಸ ಭಟ್ ಕೆ.ವಿ., ಸೌಜನ್ ಮತ್ತು ಅಕ್ಷಜ್ ದ್ವಿತೀಯ ಸ್ಥಾನ ಪಡೆದಿರುತ್ತಾಾರೆ.