ಗಾಂಧಿನಗರ :ಕೆಪಿಎಸ್ ಸರ್ಕಾರಿ ಪ. ಪೂ. ಕಾಲೇಜು ಪ್ರಾಂಶುಪಾಲರಾಗಿ ಶ್ರೀಮತಿ ಪರಮೇಶ್ವರಿ ಹೆಚ್. ಆರ್.

0

ಗಾಂಧಿನಗರ ಕೆ ಪಿ ಎಸ್ ಪದವಿ ಪೂರ್ವ ಕಾಲೇಜ್ ಗೆ ನೂತನ ಪ್ರಾಂಶುಪಾಲರಾಗಿ ಶ್ರೀಮತಿ ಪರಮೇಶ್ವರಿ ಎಚ್ ಆರ್ ರವರು ನೇಮಕ ಗೊಂಡಿದ್ದಾರೆ. ಆ 16 ರಂದು ಇವರು ಸುಳ್ಯಕ್ಕೆ ಕರ್ತವ್ಯಕ್ಕೆ ಹಾಜರಾಗಿದ್ದು,
ಈ ಮೊದಲು ಸರ್ಕಾರಿ ಪದವಿ ಪೂರ್ವ ಕಾಲೇಜು ಕುರ್ನಾಡು ಮುಡಿಪು ಕಾಲೇಜ್ ಪ್ರಾಂಶುಪಾಲರಾಗಿ ಕರ್ತವ್ಯ ನಿರ್ವಹಿಸುತ್ತಿದ್ದರು.

ಗಾಂಧಿನಗರ ಕಾಲೇಜಿನಲ್ಲಿ ಹಿರಿಯ ಉಪನ್ಯಾಸಕರಾದ ಅಬ್ದುಲ್ ಸಮದ್ ಎನ್ ರವರು ಪ್ರಭಾರ ಪ್ರಾಂಶುಪಾಲರಾಗಿ ಸೇವೆ ಸಲ್ಲಿಸುತ್ತಿದ್ದರು.