ನಾಲ್ಕೂರು : ಬಿಜೆಪಿ ಕಾರ್ಯಕರ್ತರಿಂದ ಪ್ರಧಾನಿ ಮೋದಿ ಅವರ ಮನ್ ಕಿ ಬಾತ್ ವೀಕ್ಷಣೆ

0

ಗಿಡನೆಡುವ ಮೂಲಕ ಚಾಲನೆ

ನಾಲ್ಕೂರು ಗ್ರಾಮದ ನಾಲ್ಕೂರು 120 ನೇ ಬಿಜೆಪಿ ಬೂತ್ ನಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿಯವರ ಮನ್ ಕಿ ಬಾತ್ ವೀಕ್ಷಣೆ ಹಾಗೂ ಗಿಡ ನೆಡುವ ಕಾರ್ಯಕ್ರಮ ಆ.25ರಂದು ನಡೆಯಿತು.

ಈ ಸಂದರ್ಭದಲ್ಲಿ ಮಂಡಲ ಸಮಿತಿ ಅಧ್ಯಕ್ಷ ವೆಂಕಟ್ ವಳಲಂಬೆ, ಬೂತ್ ಅಧ್ಯಕ್ಷರಾದ ಲೋಹಿತ್ ಚೆಮ್ನೂರು, ಓಬಿಸಿ ಮೋರ್ಚಾದ ಉಪಾಧ್ಯಕ್ಷ ರಾಕೇಶ್ ಮೆಟ್ಟಿನಡ್ಕ, ಹಿರಿಯ ಕಾರ್ಯಕರ್ತರಾದ ಶಾಮಯ್ಯ ಗೌಡ ಚೆಮ್ನೂರು ಹಾಗೂ ಬೂತ್ ಮಟ್ಟದ ಕಾರ್ಯಕರ್ತರು ಉಪಸ್ಥಿತರಿದ್ದರು.