ಮಾಜಿ ಸಂಸದ ಪ್ರತಾಪ ಸಿಂಹ ರವರಿಗೆ ಮೊಸರು ಕುಡಿಕೆ ಉತ್ಸವ ಆಮಂತ್ರಣ ನೀಡಿ ಆಹ್ವಾನ

0

ಸುಳ್ಯದಲ್ಲಿ ನಡೆಯಲಿರುವ ಮೊಸರು ಕುಡಿಕೆ ಉತ್ಸವದ ದಿಕ್ಸೂಚಿ ಭಾಷಣಕಾರ ಮಾಜಿ ಸಂಸದ ಪ್ರತಾಪ ಸಿಂಹ ರವರನ್ನು ಭೇಟಿಯಾಗಿ ಉತ್ಸವದ ಆಮಂತ್ರಣ ಪತ್ರ ನೀಡಿ ಆಹ್ವಾನಿಸಲಾಯಿತು.
ಈ ಸಂದರ್ಭದಲ್ಲಿ ವಿಶ್ವ ಹಿಂದೂ ಪರಿಷದ್ ಬಜರಂಗದಳದ ಕಾರ್ಯರ್ಕತರಾದ ಪ್ರಕಾಶ್ ಯಾದವ್, ನವೀನ್ ಎಲಿಮಲೆ, ವರ್ಷಿತ್ ಚೊಕ್ಕಾಡಿ, ರೂಪೇಶ್ ಪೂಜಾರಿಮನೆ,
ಸನತ್ ಚೊಕ್ಕಾಡಿ ಉಪಸ್ಥಿತರಿದ್ದರು.