ಸೆ.07 ರಂದು ಕೊಡಗು ಸಂಪಾಜೆ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ವಿಜೃಂಭಣೆಯ ಗಣೇಶ ಚತುರ್ಥಿ

0

ಕೊಡಗು ಸಂಪಾಜೆ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ವಿಜೃಂಭಣೆಯಿಂದ ಶ್ರೀ ಗಣೇಶ ಚತುರ್ಥಿಯು ಸೆ.07 ರಂದು ನಡೆಯಲಿದೆ.

ಬೆಳಿಗ್ಗೆ 5:30 ಕ್ಕೆ ಗಣಪತಿ ಹವನ , ಸಾಮೂಹಿಕ ಗಣಪತಿ ಹವನ, 9 ಗಂಟೆಗೆ ಕದಿರು ಕಟ್ಟುವುದು , ಮಧ್ಯಾಹ್ನ ಮಹಾಪೂಜೆ ನಡೆಯಲಿದೆ. ಬಳಿಕ ಅನ್ನ ಪ್ರಾಶನ ಮತ್ತು ನವನ್ನಾ ಸಂತರ್ಪಣೆ ನಡೆಯಲಿದೆ. ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ದೇವರ ಗಂಧ ಪ್ರಸಾದ ಸ್ವೀಕರಿಸಿ ಕೃಪೆಗೆ ಪಾತ್ರಾರಾಗಬೇಕಾಗಿ ದೇವಸ್ಥಾನದ ಮೊಕ್ತೇಸರರು, ಅಧ್ಯಕ್ಷರು, ಆಡಳಿತ ಮಂಡಳಿ ಪದಾಧಿಕಾರಿಗಳು, ಸರ್ವಸದಸ್ಯರು ತಿಳಿಸಿದ್ದಾರೆ.