ನಾಳೆ ನೆಲ್ಲೂರು ಕೆಮ್ರಾಜೆ ಪ್ರಾ.ಕೃ.ಪ.ಸ. ಸಂಘದ ಮಹಾಸಭೆ

0

ನೆಲ್ಲೂರು ಕೆಮ್ರಾಜೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ 2023-34ನೇ ಸಾಲಿನ ವಾರ್ಷಿಕ ಮಹಾಸಭೆಯು ನಾಳೆ(ಸೆ.1) ಸಂಘದ ಅಧ್ಯಕ್ಷ ವಿಷ್ಣು ಭಟ್ ಮೂಲೆತೋಟರವರ ಅಧ್ಯಕ್ಷತೆಯಲ್ಲಿ ಗೋಪಾಲಕೃಷ್ಣ ಗೌಡ ಕೇಪಳಕಜೆ ಸಭಾಭವನದಲ್ಲಿ ಪೂರ್ವಾಹ್ನ 10.30ರಿಂದ ನಡೆಯಲಿದೆ.