ಸುಬ್ರಹ್ಮಣ್ಯ: ಅಗ್ರಹಾರ ಸೋಮನಾಥೇಶ್ವರ ದೇವಸ್ಥಾನದ ಪರಿಸರ, ಹೊಳೆ ಬದಿ ಸ್ವಚ್ಚತೆ

0

ಕುಕ್ಕೆ ಸುಬ್ರಹ್ಮಣ್ಯದ ಅಗ್ರಹಾರ ಸೋಮನಾಥೇಶ್ವರ ದೇವಸ್ಥಾನದ ಹೊಳೆಯ ಬದಿ ಮತ್ತು ದೇವಾಲಯದ ಪರಿಸರವನ್ನು ಸೆ.1 ರಂದು ಸ್ವಚ್ಛಗೊಳಿಸಲಾಯಿತು.

ರೋಟರಿ ಕ್ಲಬ್ ಸುಬ್ರಹ್ಮಣ್ಯ, ಸೀನಿಯರ್ ಚೇಂಬರ್ ಸುಬ್ರಹ್ಮಣ್ಯ ಹಾಗೂ ರವಿಕಕ್ಕೆಪದವು ಸಮಾಜ ಸೇವಾ ಟ್ರಸ್ಟ್ ವತಿಯಿಂದ ಕಾರ್ಯಕ್ರಮ ನಡೆಸಲಾಯಿತು. ಸಂಘಟನೆಗಳ ಪದಾಧಿಕಾರಿಗಳು ಉಪಸ್ಥಿತರಿದ್ದರು.