ಪಂಜ ದೇವಳಕ್ಕೆ ರಾಜ್ಯ ಹಣಕಾಸು ಆಯೋಗದ ಅಧ್ಯಕ್ಷ ಸಿ ನಾರಾಯಣ ಸ್ವಾಮಿ ಭೇಟಿ

0

ಪಂಜ ಸೀಮೆಯ ಶ್ರೀ ಪರಿವಾರ ಪಂಚಲಿಂಗೇಶ್ವರ ದೇವಸ್ಥಾನಕ್ಕೆ
ರಾಜ್ಯ ಹಣಕಾಸು ಅಯೋಗದ ಅಧ್ಯಕ್ಷ ಸಿ ನಾರಾಯಣ ಸ್ವಾಮಿ
ಕುಟುಂಬ ಸಮೇತರಾಗಿ ಸೆ.7 ರಂದು ರಾತ್ರಿ ಆಗಮಿಸಿದರು.

ಅವರನ್ನು ದೇವಳದ ವತಿಯಿಂದ ಸ್ವಾಗತಿಸಲಾಯಿತು.ಈ ವೇಳೆ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಡಾ.ದೇವಿಪ್ರಸಾದ್ ಕಾನತ್ತೂರ್, ವ್ಯವಸ್ಥಾಪನಾ ಸಮಿತಿ ಸದಸ್ಯರಾದ ‌ಧರ್ಮಪಾಲ ಗೌಡ ಮರಕಡ ಕಾಚಿಲ
, ಸಂತೋಷ್ ರೈ ಪಲ್ಲತ್ತಡ್ಕ, ಧರ್ಮಣ್ಣ ನಾಯ್ಕ ಗರಡಿ,ಸಾರ್ವಜನಿಕ ಗಣೇಶೋತ್ಸವ ಸಮಿತಿ ಅಧ್ಯಕ್ಷ ಸಂತೋಷ್ ಜಾಕೆ, ಕಾರ್ಯದರ್ಶಿ ಕೇಶವ , ಖಜಾಂಜಿ ವಾಸುದೇವ ಮೇಲ್ಪಾಡಿ,ಕುದ್ವ,ಆರಾಧನಾ ಸಮಿತಿಯ ಅಧ್ಯಕ್ಷ ಸವಿತಾರ ಮುಡೂರು, ಚಿನ್ನಪ್ಪ ಸಂಕಡ್ಕ, ಚಂದ್ರಶೇಖರ ಇಟ್ಯಡ್ಕ,ಕುಸುಮಾಧರ ಕಕ್ಯಾನ,ಮಹಾಲಿಂಗ ಸಂಪ, ಜಗದೀಶ್ ಬಂಟ್ವಾಳ,ಭಕ್ತಾದಿಗಳು ಉಪಸ್ಥಿತರಿದ್ದರು.