ಕೊಚ್ಚಿ ವೆಂಕಟ್ರಮಣ ಗೌಡ ನಿಧನ

0

ನಾಲ್ಕೂರು ಗ್ರಾಮದ ಹಾಲೆಮಜಲು ನಿವಾಸಿ, ಪ್ರಗತಿಪರ ಕೃಷಿಕ ಕೊಚ್ಚಿ ವೆಂಕಟ್ರಮಣ ಗೌಡರು ಇಂದು ಸಂಜೆ ನಿಧನರಾದರು. ಅವರಿಗೆ ಸುಮಾರು 77 ವರ್ಷ ವಯಸ್ಸಾಗಿತ್ತು.
ಕೆಲಸಮಯದಿಂದ ಅನಾರೋಗ್ಯದಿಂದಿದ್ದ ಅವರು ಚಿಕಿತ್ಸೆಗಾಗಿ ಮಂಗಳೂರಿನ ಆಸ್ಪತ್ರೆಗೆ ದಾಖಲಾಗಿದ್ದರು.
ಪತ್ನಿ, ಪುತ್ರ, ಪುತ್ರಿ, ಅಳಿಯ ಮತ್ತು ಸೊಸೆಯನ್ನು ಅವರು ಅಗಲಿದ್ದಾರೆ.