ನಾಳೆ ( ಸೆ. 15) : ಕೇರ್ಪಡ ಶ್ರೀ ಮಹಿಷಮರ್ದಿನಿ ದೇವಸ್ಥಾನದಲ್ಲಿ ನವರಾತ್ರಿ ಉತ್ಸವದ ಬಗ್ಗೆ ಪೂರ್ವಭಾವಿ ಸಭೆ

0

ಎಡಮಂಗಲ ಗ್ರಾಮದ ಮುರುಳ್ಯ ಕೇರ್ಪಡ ಶ್ರೀ ಮಹಿಷಮರ್ದಿನಿ ದೇವಸ್ಥಾನದಲ್ಲಿ ನವರಾತ್ರಿ ಉತ್ಸವದ ಆಚರಣೆ ಬಗ್ಗೆ ಪೂರ್ವಭಾವಿ ಸಭೆಯು ದೇವಳದ ಸಭಾಭವನದಲ್ಲಿ ನಾಳೆ (ಸೆಪ್ಟಂಬರ್ 15ರಂದು) ಪೂರ್ವಾಹ್ನ 10.30 ಕ್ಕೆ ನಡೆಯಲಿರುವುದು.

ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಸೂಕ್ತ ಸಲಹೆ ಸೂಚನೆಗಳನ್ನು ನೀಡಬೇಕೆಂದು ವ್ಯವಸ್ಥಾಪನ ಸಮಿತಿ ತಿಳಿಸಿದೆ.