ಗುತ್ತಿಗಾರು ಪ್ರಾ.ಕೃ.ಪ.ಸ. ಸಂಘದ ವಾರ್ಷಿಕ ಮಹಾಸಭೆ

1 ಕೋಟಿಯ 64 ಲಕ್ಷ ನಿವ್ವಳ ಲಾಭ ಸದಸ್ಯರಿಗೆ ಶೇ.8.5 ಡಿವಿಡೆಂಡ್ ವಿತರಣೆ ಗುತ್ತಿಗಾರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ 2023-24ನೇ ಸಾಲಿನ ಮಹಾಸಭೆಯು ಇಂದು ಸಂಘದ ದೀನ್ ದಯಾಳ್ ರೈತ ಸಭಾಭವನದಲ್ಲಿ ನಡೆಯಿತು. ಗುತ್ತಿಗಾರು ಸಹಕಾರಿ ಸಂಘದ ಅಧ್ಯಕ್ಷ ರಾದ ವೆಂಕಟ್ ದಂಬೆಕೋಡಿ ಅಧ್ಯಕ್ಷತೆ ವಹಿಸಿದ್ದರು. ಮುಖ್ಯಕಾರ್ಯನಿರ್ವಹಣಾಧಿಕಾರಿ ಶರತ್ ಎ.ಕೆ. ವರದಿ ಮಂಡಿಸಿದರು. ವೇದಿಕೆಯಲ್ಲಿ ಉಪಾಧ್ಯಕ್ಷರಾದ ಕಿಶೋರ್ ಕುಮಾರ್ ಅಂಬೆಕಲ್ಲು, ನಿರ್ದೇಶಕ ರಾದ ಬೆಳ್ಯಪ್ಪ ಗೌಡ ಬಿ.ಕೆ., ಎ.ವಿ.ತೀರ್ಥರಾಮ, ಕೇಶವ ಭಟ್ ಮುಳಿಯ, ಮಂಜುಳಾ … Continue reading ಗುತ್ತಿಗಾರು ಪ್ರಾ.ಕೃ.ಪ.ಸ. ಸಂಘದ ವಾರ್ಷಿಕ ಮಹಾಸಭೆ