ನಿಡ್ವಾಳ ದೇವಸ್ಥಾನದಲ್ಲಿ ಶ್ರಮದಾನ

0

ನಿಡ್ವಾಳ ಶ್ರೀ ಮಹಾವಿಷ್ಣು ದೇವಸ್ಥಾನದಲ್ಲಿ ಜೀರ್ಣೋದ್ಧಾರ ಕಾರ್ಯಗಳು ಭರದಿಂದ ಸಾಗುತ್ತಿದ್ದು ಸುಬ್ರಹ್ಮಣ್ಯದ ಕೆ ಎಸ್ ಎಸ್ ಕಾಲೇಜಿನ ಎನ್ಎಸ್ಎಸ್ ವಿದ್ಯಾರ್ಥಿಗಳು ಸೆ. 15ರಂದು ಶ್ರಮದಾನ ನಡೆಸಿದರು.

ಈ ಸಂದರ್ಭ ಆಡಳಿತ ಮಂಡಳಿಯ ಪದಾಧಿಕಾರಿಗಳು, ಉಪನ್ಯಾಸಕ ವೃಂದ ಭಾಗವಹಿಸಿದ್ದರು.