ಕನಕಮಜಲು: ಮದಿಮಾಳುಮುಖ ಶ್ರೀ ದುರ್ಗಾದೇವಿ ಅಮ್ಮನವರ ನವರಾತ್ರಿ ಉತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

0

ಕನಕಮಜಲು ಗ್ರಾಮದ ಪೆರುಂಬಾರು ಮದಿಮಾಳುಮುಖ ಶ್ರೀ ದುರ್ಗಾದೇವಿ ಅಮ್ಮನವರ ನವರಾತ್ರಿ ಉತ್ಸವದ ಆಮಂತ್ರಣ ಪತ್ರಿಕೆಯನ್ನು ಬಿಡುಗಡೆಗೊಳಿಸಲಾಯಿತು.

ಈ ಸಂದರ್ಭದಲ್ಲಿ ಶ್ರೀ ಕ್ಷೇತ್ರದ ಅಧ್ಯಕ್ಷ ಗೋಪಣ್ಣ ಗೌಡ ಪೆರುಂಬಾರು, ಪ್ರಧಾನ ಕಾರ್ಯದರ್ಶಿ ವಾಸುದೇವ ಪೆರುಂಬಾರು, ನವರಾತ್ರಿ ಉತ್ಸವ ಸಮಿತಿಯ ಅಧ್ಯಕ್ಷ ವೆಂಕಟ್ರಮಣ ಗೌಡ ಅಕ್ಕಿಮಲೆ, ಕಾರ್ಯದರ್ಶಿ ಜಯಪ್ರಸಾದ್ ಕಾರಿಂಜ ಸೇರಿದಂತೆ ಊರ – ಪರವೂರ ಭಕ್ತಾದಿಗಳು ಉಪಸ್ಥಿತರಿದ್ದರು.

ಪ್ರಧಾನ ಕಾರ್ಯದರ್ಶಿ ವಾಸುದೇವ ಪೆರುಂಬಾರು, ಅಧ್ಯಕ್ಷ ಗೋಪಣ್ಣ ಗೌಡ ಪೆರುಂಬಾರು, ನವರಾತ್ರಿ ಉತ್ಸವ ಸಮಿತಿಯ ಅಧ್ಯಕ್ಷ ವೆಂಕಟ್ರಮಣ ಗೌಡ ಅಕ್ಕಿಮಲೆ, ಕಾರ್ಯದರ್ಶಿ ಜಯಪ್ರಸಾದ್ ಕಾರಿಂಜ, ಮತ್ತು ಊರ ಪರವೂರ ಭಕ್ತಾದಿಗಳು ಉಪಸ್ಥಿತರಿದ್ದರು.