ಸುಳ್ಯ ಮುಖ್ಯಾಧಿಕಾರಿಯಾಗಿದ್ದ ಎಂ. ಆರ್. ಸ್ವಾಮಿ ಲೊಕಾಯುಕ್ತ ಬಲೆಗೆ ಸುಳ್ಯದಲ್ಲಿ

0

ಈ ಹಿಂದೆ ಮುಖ್ಯಾಧಿಕಾರಿಯಾಗಿದ್ದ ಪ್ರಸ್ತುತ ‌ಕಿನ್ನಿಗೊಳಿ‌ ಪಟ್ಟಣ ಪಂಚಾಯತ್ ಮುಖ್ಯಾಧಿಕಾರಿಯಾಗಿರುವ ಎಂ.ಆರ್. ಸ್ವಾಮಿ ಹಾಗೂ ಜೂನಿಯರ್ ಇಂಜಿನಿಯರ್ ನಾಗರಾಜ್ ಸೇರಿದಂತೆ ಇಬ್ಬರು ಅಧಿಕಾರಿಗಳನ್ನು ಲೋಕಾಯುಕ್ತ ಪೋಲೀಸರು ಬಂದಿಸಿದ್ದಾರೆಕಿನ್ನಿಗೋಳಿ ಪಂಚಾಯತ್ ವ್ಯಾಪ್ತಿಯಲ್ಲಿ 5ನೇ ಹಣಕಾಸು ಯೋಜನೆಯಲ್ಲಿ ಗುತ್ತಿಗೆದಾರರ ಬಿಲ್ಲು ಮಂಜೂರಾತಿ ಬಗ್ಗೆ ಬಿಲ್ ಪಾಸ್ ಮಾಡಲು ಲಂಚ ನೀಡಬೇಕು ಎಂದು ಬೇಡಿಕೆಯಿಟ್ಟಿದ್ದರು ಎನ್ನಲಾಗಿದೆ.