ಸೆ.22; ಸುಳ್ಯ ಕನ್ನಡಭವನದಲ್ಲಿ ದ.ಕ.ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಕಾರ್ಯಕಾರಿ ಸಮಿತಿ ಸಭೆ

0

ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಸಾಹಿತಿಗಳ ಭಾವಚಿತ್ರ ಕೊಡುಗೆ ಅನಾವರಣ


ಸುಳ್ಯಕನ್ನಡ ಭವನದಲ್ಲಿ ದ.ಕ.ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಕಾರ್ಯಕಾರಿ ಸಮಿತಿ ಸಭೆ ಸೆ.22 ರಂದು ಪೂ.11ಕ್ಕೆ ನಡೆಯಲಿದೆ. ಅಪರಾಹ್ನ 2.30 ಕ್ಕೆ ಜ್ಞಾನ ಪೀಠ ಪ್ರಶಸ್ತಿ ಪುರಸ್ಕ್ರತರ ಭಾವಚಿತ್ರ ಕೊಡುಗೆ ಕಾರ್ಯಕ್ರಮದ ಅನಾವರಣ ನಡೆಯಲಿದೆ ಎಂದು ಕಸಾಪ ಸುಳ್ಯ ತಾಲೂಕು ಅಧ್ಯಕ್ಷ ಚಂದ್ರಶೇಖರ ಪೇರಾಲು ತಿಳಿಸಿದ್ದಾರೆ.