ಪೆರುವಾಜೆ ಪದವಿ ಕಾಲೇಜಿನಲ್ಲಿ ಪರಿಣಾಮಕಾರಿ ಮಾತುಗಾರಿಕೆ ತರಬೇತಿ

0

ಬೆಳ್ಳಾರೆ ಜೇಸಿಐ ಆಶ್ರಯದಲ್ಲಿ ಪೆರುವಾಜೆ ಡಾ.ಕೆ.ಶಿವರಾಮ ಕಾರಂತ ಪದವಿ ಮತ್ತು ಸ್ನಾತಕ್ಕೋತ್ತರ ಅಧ್ಯಯನ ಕೇಂದ್ರದಲ್ಲಿ ಪರಿಣಾಮಕಾರಿ ಮಾತುಗರಿಕೆ ವಿಷಯದ ತರಬೇತು ಕಾರ್ಯಕ್ರಮ ನಡೆಯಿತು. ಪ್ರಥಮ ದರ್ಜೆ ಕಾಲೇಜಿನ ಐಕ್ಯೂಎಸಿ ಸಂಯೋಜಕ ಡಾ. ರಾಮಚಂದ್ರ ಕೆ ತರಬೇತು ಕಾರ್ಯಕ್ರಮ ಉದ್ಘಾಟಿಸಿ ಶುಭಹಾರೈಸಿದರು. ಜೇಸಿಐ ರಾಷ್ಟ್ರೀಯ ತರಬೇತುದಾರ ದೀಪಕ್ ರಾಜ್ ತರಬೇತಿ ನೀಡಿದರು.

ಬೆಳ್ಳಾರೆ ಜೇಸಿಐ ಅಧ್ಯಕ್ಷ ಜಗದೀಶ್ ರೈ ಪೆರುವಾಜೆ ಅಧ್ಯಕ್ಷತೆ ವಹಿಸಿದ್ದರು. ನಿಕಟಪೂರ್ವಧ್ಯಕ್ಷ ರವೀಂದ್ರನಾಥ ಶೆಟ್ಟಿ ಅಜಪಿಲ, ಯಾಹಿಯಾ ಬೆಳ್ಳಾರೆ ಉಪಸ್ಥಿತರಿದ್ದರು.