ಕೀರ್ತನ್ ಶೆಟ್ಟಿ, ಅಕ್ಷಯ ನವೀನ್ ಭಾಷಣ ಸ್ವರ್ಧೆಯಲ್ಲಿ ರಾಜ್ಯಮಟ್ಟಕ್ಕೆ ಆಯ್ಕೆ

0

ಸೆ. 24 ರಂದು ನಡೆದ ರಾಷ್ಟ್ರೋತ್ಥಾನ ಪರಿಷತ್ ಬೆಂಗಳೂರು ,ಇವರು ಆಯೋಜಿಸಿದ ಜಿಲ್ಲಾ ಮಟ್ಟದ ಭಾಷಣ ಸ್ಪರ್ಧೆಯಲ್ಲಿ ಭಾಗವಹಿಸಿದ ವಿವೇಕಾನಂದ ಶಿಕ್ಷಣ ಮಹಾವಿದ್ಯಾಲಯದ ಪ್ರಶಿಕ್ಷಣಾರ್ಥಿಗಳಾದ ಕೀರ್ತನ್ ಶೆಟ್ಟಿ ಸುಳ್ಯ ಹಾಗೂ ಅಕ್ಷಯ ನವೀನ್ ಸುಳ್ಯ ಇವರು ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ.