ವಿಧಾನಪರಿಷತ್ ಚುನಾವಣೆಯ ನೀತಿ ಸಂಹಿತೆ ಹಿನ್ನೆಲೆ – ಪೆರುವಾಜೆಗೆ ಮೆಸ್ಕಾಂ ಎಂ. ಡಿ. ಭೇಟಿ ಮುಂದಕ್ಕೆ

0

ಪೆರುವಾಜೆ ಗ್ರಾಮ ಪಂಚಾಯತ್ ವ್ಯಾಪ್ತಿಯ ಮುರ್ಕೆತ್ತಿ ವಾರ್ಡ್ ನಲ್ಲಿ ನಡೆಯಬೇಕಾಗಿದ್ದ ವಿದ್ಯುತ್ ಪರಿವರ್ತಕ ಕಾರ್ಯಕ್ರಮಕ್ಕೆ ವಿಧಾನ ಪರಿಷತ್ ಚುನಾವಣಾ ನೀತಿ ಸಂಹಿತೆ ಅಡ್ಡಿಯಾದ ಪರಿಣಾಮ ಮೆಸ್ಕಾಂ ಎಂ. ಡಿ ಅವರ ಮುರ್ಕೆತ್ತಿಗೆ ಭೇಟಿ ಕಾರ್ಯಕ್ರಮ ಮುಂದೂಡಲಾಗಿದೆ ಎಂದು ಗ್ರಾಮ ಪಂಚಾಯತ್ ಸದಸ್ಯ ಸಚಿನ್ ರಾಜ್ ಶೆಟ್ಟಿ ತಿಳಿಸಿದ್ದಾರೆ.