ಸುಳ್ಯಕ್ಕೆ ಪ್ರಭಾರ ತಹಶೀಲ್ದಾರ್ ರಾಗಿ ಅರವಿಂದ್ ಕೆ.ಎಂ ಕರ್ತವ್ಯಕ್ಕೆ ಹಾಜರು

0

ಸುಳ್ಯ ತಹಶೀಲ್ದಾರ್ ಮಂಜುನಾಥ್ ವರ್ಗಾವಣೆ ಬಳಿಕ ಇದೀಗ ಅವರ ಸ್ಥಾನಕ್ಕೆ ಅರವಿಂದ್ ಕೆ ಎಂ ರವರು ಕರ್ತವ್ಯಕ್ಕೆ ಬಂದಿದ್ದಾರೆ.

ಇವರು ಮೂಲತ: ಚಿತ್ರದುರ್ಗ ಜಿಲ್ಲೆಯವರಾಗಿದ್ದಾರೆ.

ಮಂಗಳೂರು ಎ.ಸಿ ಕಚೇರಿಯಲ್ಲಿ ತಹಶೀಲ್ದಾರ್ ರಾಗಿ ಕರ್ತವ್ಯದಲ್ಲಿರುವ ಇವರು ಸುಳ್ಯಕ್ಕೆ ಪ್ರಭಾರ ತಹಶೀಲ್ದಾರ್ ರಾಗಿ ಸೇವೆ ಸಲ್ಲಿಸಲಿದ್ದಾರೆ.