ಬೆಳ್ಳಾರೆ ಅಜಪಿಲ ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಧನಸಹಾಯ

0

ಬೆಳ್ಳಾರೆ ಅಜಪಿಲ ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ವಿನತಾ ಸುಧಾಕರ ರೈ ಪಟ್ಟೆ ಇವರು ಧನ ಸಹಾಯವನ್ನು ದೇವಾಲಯದ ಆಡಳಿತ ಮಂಡಳಿ ಅಧ್ಯಕ್ಷರಾದ ಸುರೇಶ್ ಕುಮಾರ್ ಶೆಟ್ಟಿ ಪನ್ನೆಗುತ್ತು ಇವರಿಗೆ ನೀಡಿರುತ್ತಾರೆ.


ಈ ಸಂದರ್ಭದಲ್ಲಿ ವಿನೋಭ ಶೆಟ್ಟಿ ಕಾಟುಕುಕ್ಕೆ ಮತ್ತು ಅರ್ಚಕವೃಂದ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.