ಯಕ್ಷಗಾನ ಕಲಾವಿದ ಜಯಾನಂದ ಸಂಪಾಜೆ ಅವರಿಗೆ ಸಾಧಕ ಯಕ್ಷರಕ್ಷಾ ಪ್ರಶಸ್ತಿ -2024

0

ಮುಂಬಯಿ ಅಜೆಕಾರು ಕಲಾಭಿಮಾನಿ ಬಳಗ, ಮುಂಬಯಿ ತುಳು – ಕನ್ನಡಿಗರ ಅಭಿಮಾನದ ಸಾಂಸ್ಕೃತಿಕ ಸಂಸ್ಥೆ ವತಿಯಿಂದ 23ನೇ ವಾರ್ಷಿಕೋತ್ಸವ ತ್ರಯೋವಿಂಶತಿ ಕಲಾ ಸಂಭ್ರಮದಲ್ಲಿ ತೆಂಕುತಿಟ್ಟು ಯಕ್ಷಭೂಮಿಯ ಸಮರ್ಥ ಕಲಾವಿದ ಜಯಾನಂದ ಸಂಪಾಜೆ ಅವರಿಗೆ ಸಾಧಕ ಯಕ್ಷರಕ್ಷಾ ಪ್ರಶಸ್ತಿ 2024 ನೀಡಿ ಗೌರವಿಸಲಾಯಿತು.

ಸೆ.29ರಂದು ಮುಂಬಯಿಯ ಬಂಟರ ಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಜಯಾನಂದ ಸಂಪಾಜೆ ಅವರಿಗೆ ಪ್ರಶಸ್ತಿ ಪ್ರಧಾನ ಮಾಡಲಾಯಿತು.