ವಿಧಾನ ಪರಿಷತ್ ಚುನಾವಣೆ : ಬಿಜೆಪಿ ಅಭ್ಯರ್ಥಿಯಾಗಿ ಕಿಶೋರ್ ಕುಮಾರ್ ಬೊಟ್ಯಾಡಿ

0

ಕೋಟ ಶ್ರೀನಿವಾಸ ಪೂಜಾರಿಯವರ ರಾಜೀನಾಮೆಯಿಂದ ತೆರವಾಗಿರುವ ವಿಧಾನ ಪರಿಷತ್ ಉಪ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಯನ್ನು ಘೋಷಿಸಿದ್ದು, ದ.ಕ.ಜಿಲ್ಲಾ ಬಿಜೆಪಿ ಪ್ರಧಾನ ಕಾರ್ಯದರ್ಶಿ ಕಿಶೋರ್ ಕುಮಾರ್ ಬೊಟ್ಯಾಡಿ ಸ್ಪರ್ಧಿಸಲಿದ್ದಾರೆ.

ಪುತ್ತೂರಿನವರಾಗಿರುವ ಕಿಶೋರ್ ಕುಮಾರ್ ಅವರು ಬಿಜೆಪಿಯ ಯುವ ನಾಯಕರಾಗಿದ್ದು, ಈ ಹಿಂದೆ ಪುತ್ತೂರು ವಿಧಾನ ಸಭಾ ಕ್ಷೇತ್ರಕ್ಕೂ ಅವರ ಹೆಸರು ಕೇಳಿ ಬಂದಿತ್ತು.