ಪುತ್ತೂರು ಸುಳ್ಯ ರಾಜ್ಯ ಹೆದ್ದಾರಿ ಆನೆಗುಂಡಿ ಬಳಿ ಮರ ಬಿದ್ದು ವಾಹನ ಸಂಚಾರಕ್ಕೆ ಅಡಚಣೆ

0

ಪುತ್ತೂರು ಸುಳ್ಯ ರಾಜ್ಯ ಹೆದ್ದಾರಿ ರಸ್ತೆಯ ಆನೆಗುಂಡಿ ಬಳಿ ಭಾರಿ ಗಾತ್ರದ ಮರ ಬಿದ್ದು ವಾಹನ ಸಂಚಾರಕ್ಕೆ ಅಡಚಣೆಯಾಗಿರುವ ಘಟನೆ ವರದಿಯಾಗಿದೆ.


ಸಂಜೆ ಸುರಿದ ಗಾಳಿ ಮಳೆಗೆ ಮರ ಹೆಚ್ ಟಿ ವಿದ್ಯುತ್ ಲೈನ್ ಮೇಲೆ ಬಿದ್ದಿರುವುದಾಗಿ ತಿಳಿದು ಬಂದಿದೆ.ಹೆದ್ದಾರಿಯ ಎರಡು ಬದಿಯಲ್ಲಿ ವಾಹನಗಳು ಸಾಲುಗಟ್ಟಿ ನಿಂತಿವೆ.