ಹರಿಯಾಣ ಸತತ ಮೂರನೇ ಬಾರಿ ಬಿಜೆಪಿ ಅಧಿಕಾರಕ್ಕೆ

0

ಹರಿಯಾಣ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಸತತ ಮೂರನೇ ಬಾರಿ ನಿಚ್ಚಳ ಬಹುಮತ ಗಳಿಸಿದ್ದು ಈ ಹಿನ್ನೆಲೆಯಲ್ಲಿ ಸುಳ್ಯ ದ ಹಳೇ ಬಸ್ ನಿಲ್ದಾಣ ಬಳಿ ಬಿಜೆಪಿ ಕಾರ್ಯಕರ್ತರು ಸಂಭ್ರಮ ಆಚರಿಸಿದರು.

ಈ ಸಂದರ್ಭದಲ್ಲಿ ಬಿಜೆಪಿ ನಗರ ಮಹಾಶಕ್ತಿ ಕೇಂದ್ರ ಅಧ್ಯಕ್ಷ ಕುಸುಮಾಧರ ಎ.ಟಿ, ನಗರ ಪಂಚಾಯತ್ ಅಧ್ಯಕ್ಷೆ ಶಶಿಕಲಾ ನಿರಬೀದಿರೆ, ಉಪಾಧ್ಯಕ್ಷ ಬುದ್ಧ ನಾಯ್ಕ್,ಬಿಜೆಪಿ ಪ್ರಮುಖರಾದ ಸೋಮನಾಥ ಪೂಜಾರಿ, ನಾರಾಯಣ ಶಾಂತಿನಗರ,ಜಿನ್ನಪ್ಪ ಪೂಜಾರಿ,ನಗರ ಪಂಚಾಯತ್ ಸದಸ್ಯೆ ಶಿಲ್ಪ ಸುದೇವ್ ಮತ್ತಿತರರು ಉಪಸ್ಥಿತರಿದ್ದರು