ಕೇರ್ಪಡ ದೇವಸ್ಥಾನದಲ್ಲಿ ಆಯುಧ ಪೂಜೆ

0

ಕೇರ್ಪಡ ಶ್ರೀಮಹಿಷ ಮರ್ದಿನೀ ದೇವಸ್ಥಾನದಲ್ಲಿ ವಿಜಯ ದಶಮಿ ಪ್ರಯುಕ್ತ ದೇವಳದ ಪ್ರಧಾನ ಅರ್ಚಕ ಶ್ರೀಹರಿ ಕುಂಜೂರಾಯರ ನೇತೃತ್ವದಲ್ಲಿ ವೈದಿಕ ಕಾರ್ಯ ಕ್ರಮಗಳೊಂದಿಗೆ, ವ್ಯವಸ್ಥಾಪನ ಸಮಿತಿ ಅಧ್ಯಕ್ಷ ವಸಂತ ನಡುಬೈಲು ರವರ ಉಪಸ್ಥಿತಿಯಲ್ಲಿ ಆಯುಧ ಪೂಜೆ ವಾಹನ ಪೂಜೆ ನಡೆಯಿತು.