ಸವಣೂರು ವಿದ್ಯಾರಶ್ಮಿ ಸಮೂಹ ಶಿಕ್ಷಣ ಸಂಸ್ಥೆಗಳಲ್ಲಿ ಆಯುಧ ಪೂಜೆ

0

ಸವಣೂರಿನ ಶಿಲ್ಪಿ ಸೀತಾರಾಮ ರೈ ಸವಣೂರುರವರ ವಿದ್ಯಾರಶ್ಮಿ ಸಮೂಹ ಶಿಕ್ಷಣ ಸಂಸ್ಥೆಗಳಲ್ಲಿ ಅ. 11ರಂದು ಆಯುಧ ಪೂಜೆ, ವಾಹನ ಪೂಜೆ ನಡೆಯಿತು.

ಸಂಸ್ಥೆಯ ಸಂಚಾಲಕರಾದ ಸೀತಾರಾಮ ರೈ ಸವಣೂರು, ಆಡಳಿತಾಧಿಕಾರಿ ಅಶ್ವಿನ್ ಎಲ್.ಶೆಟ್ಟಿ, ಶ್ರೀಮತಿ ಕಸ್ತೂರಿಕಲಾ ಎಸ್. ರೈ, ಶ್ರೀಮತಿ ರಶ್ಮಿ ಅಶ್ವಿನ್ ಶೆಟ್ಟಿ ಸೇರಿದಂತೆ ಸಮೂಹ ಸಂಸ್ಥೆಗಳ ಪ್ರಾಂಶುಪಾಲರು, ಉಪನ್ಯಾಸಕ ವೃಂದ, ಬೋಧಕೇತರ ಸಿಬ್ಬಂದಿಗಳು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.