ಕಾಯರ್ತೋಡಿ ಶ್ರೀ ಮಹಾವಿಷ್ಣು ದೇವಸ್ಥಾನದಲ್ಲಿ ಕದಿರು ಕಟ್ಟುವ ಕಾರ್ಯ

0

ಮಧ್ಯಾಹ್ನ ನವಾನ್ನ ಸಮಾರಾಧನೆ

ಕಾಯರ್ತೋಡಿ ಶ್ರೀ ಮಹಾವಿಷ್ಣು ದೇವಸ್ಥಾನದಲ್ಲಿ ನವರಾತ್ರಿ ಪ್ರಯುಕ್ತ ಕದಿರು ಕಟ್ಟುವ ಕಾರ್ಯವು ಅ.12ರಂದು ಬೆಳಿಗ್ಗೆ ನಡೆಯಿತು. ಮಧ್ಯಾಹ್ನ ದೇಗುಲದಲ್ಲಿ ಹೊಸ ಅಕ್ಕಿ ಊಟ ನವಾನ್ನ ಸಮಾರಾಧನೆ ನಡೆಯಲಿದೆ.

ಈ ಸಂದರ್ಭದಲ್ಲಿ ದೇವಸ್ಥಾನದ ಆಡಳಿತಾಧಿಕಾರಿ ಚಂದ್ರಕಾಂತ ಎಂ.ಆರ್. ಮಾಜಿ ವ್ಯವಸ್ಥಾಪನ ಸಮಿತಿಯ ಪದಾಧಿಕಾರಿಗಳು , ಜೀರ್ಣೋದ್ಧಾರ ಸಮಿತಿ ಪದಾಧಿಕಾರಿಗಳು ಸೇರಿದಂತೆ ಭಕ್ತಾದಿಗಳು ಉಪಸ್ಥಿತರಿದ್ದರು.