ಸಾಹಿತ್ಯ ಸಮ್ಮೇಳನದಲ್ಲಿ ಪುಸ್ತಕ ಬಿಡುಗಡೆ ಅವಕಾಶಕ್ಕೆ ಆಹ್ವಾನ

0


ಸುಳ್ಯ ತಾಲೂಕು 27ನೇ ಕನ್ನಡ ಸಾಹಿತ್ಯ ಸಮ್ಮೇಳನ ನ.23 ರಂದು ನೆಹರು ಸ್ಮಾರಕ ಪದವಿ ಪೂರ್ವ ವಿದ್ಯಾಲಯ ಅರಂತೋಡು ಇಲ್ಲಿ ನಡೆಯಲಿದೆ. ಈ ಸಮ್ಮೇಳನದಲ್ಲಿ ಪುಸ್ತಕ ಬಿಡುಗಡೆಗೆ ಅವಕಾಶ ನೀಡಲಾಗಿದೆ. ಆದುದರಿಂದ ಈ ಕಾರ್ಯಕ್ರಮದಲ್ಲಿ ಭಾಗವಹಿಸುವ ಲೇಖಕರು ತಮ್ಮ ಹೆಸರು ಹಾಗು ಪುಸ್ತಕದ ಹೆಸರನ್ನು ದಿನಾಂಕ 22-10- 2024ರ ಒಳಗೆ ಸುಳ್ಯ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು ಇದರ ಅದ್ಯಕ್ಷರಲ್ಲಿ ಹೆಸರು ನೋಂದಾಯಿಸಬೇಕಾಗಿ ವಿನಂತಿ. ನಂತರ ಬಂದ ಹೆಸರನ್ನು ಪರಿಗಣಿಸುವುದಿಲ್ಲ ಎಂದು ಸುಳ್ಯ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷರಾದ ಚಂದ್ರಶೇಖರ್ ಪೇರಾಲ್
(9448889005) ತಿಳಿಸಿದ್ದಾರೆ.