ಸುಬ್ರಹ್ಮಣ್ಯ ಪೊಲೀಸ್ ಠಾಣೆಯಲ್ಲಿ ಆಯುಧ ಪೂಜಾ ಕಾರ್ಯಕ್ರಮ

0

ಸುಬ್ರಹ್ಮಣ್ಯ ಪೊಲೀಸ್ ಠಾಣೆಯಲ್ಲಿ ಆಯುಧ ಪೂಜಾ ಕಾರ್ಯಕ್ರಮ ಅ.11 ರಂದು ನಡೆಯಿತು.

ಪೊಲೀಸ್ ಠಾಣಾ ಉಪನಿರೀಕ್ಷರಾದ ಕಾರ್ತಿಕ್, ಮಹೇಶ್, ಸುಳ್ಯ ಶಾಸಕಿ ಭಾಗೀರಥಿ, ಸಹಾಯಕ ಉಪನಿರೀಕ್ಷರಾದ ಧನೇಶ್, ಸೀತಾರಾಮ, ತೋಮಸ್, ಗ್ಯಾರಂಟಿ ಅನುಷ್ಠಾನ ಸಮಿತಿ ಜಿಲ್ಲಾ ಅಧ್ಯಕ್ಷ ಭರತ್ ಮುಂಡೋಡಿ, ಅನುಗ್ರಹ ಎಜ್ಯುಕೇಶನ್ ಟ್ರಸ್ಟ್ ಅಧ್ಯಕ್ಷ ಗಣೇಶ್ ಪ್ರಸಾದ್, ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಕಾರ್ಯನಿರ್ವಹಣಾಧಿಕಾರಿ ಅರವಿಂದ ಅಯ್ಯಪ್ಪ ಸುತಗುಂಡಿ, ಹರೀಶ್ ಕಂಜಿಪಿಲಿ ಮುಖಂಡರಾದ ವೆಂಕಟ್ ವಳಲಂಬೆ, ಪದ್ಮನಾಭ ಶೆಟ್ಟಿಗಾರ್, ಅಶೋಕ್ ನೆಕ್ರಾಜೆ, ಬಾಲಕೃಷ್ಣ ಗುತ್ತಿಗಾರು, ವಿಮಲಾ ರಂಗಯ್ಯ, ಭಾರತಿ ದಿನೇಶ್, ಸುಬ್ರಹ್ಮಣ್ಯ ಠಾಣಾ ಸಿಬ್ಬಂದಿಗಳು ಮತ್ತಿತರರು ಉಪಸ್ಥಿತರಿದ್ದರು.