ಕುಕ್ಕಟ್ಟೆ ಕ್ಷೇತ್ರದಲ್ಲಿ ಭದ್ರಕಾಳಿ ಹೋಮ

0


ಕುಕ್ಕಟ್ಟೆ ಶ್ರೀ ಕಾಳಿಕಾ ಪರಮೇಶ್ವರಿ ಭದ್ರಕಾಳಿ ದೇವಸ್ಥಾನದಲ್ಲಿ ನವರಾತ್ರಿ ಅಂಗವಾಗಿ ಭದ್ರಕಾಳಿ ಹೋಮ ನಡೆಯಿತು.


ಶ್ರೀ ಕ್ಷೇತ್ರದ ಪುರೋಹಿತರಾದ ಬಾಲಕೃಷ್ಣರ ಪೌರೋಹಿತ್ಯದಲ್ಲಿ ನವರಾತ್ರಿ ಉತ್ಸವ ವಿವಿಧ ಪೂಜೆಗಳೊಂದಿಗೆ ನಡೆಯಿತು.

ಈ ಸಂದರ್ಭದಲ್ಲಿ ಅನುವಂಶಿಕ ಆಡಳಿತದಾರ ಚಿನ್ನಯ್ಯ ಆಚಾರ್ಯ, ಆಡಳಿತ ಸಮಿತಿ ಅಧ್ಯಕ್ಷ ನಿವೃತ್ತ ರೇಂಜರ್ ಬಾಲಕೃಷ್ಣ ಮರೋಲಿ, ಕಾರ್ಯದರ್ಶಿ ಪುರುಷೋತ್ತಮ ಆಚಾರ್ಯ ಕುಕ್ಕಟ್ಟೆ, ಸದಸ್ಯರು ಉತ್ಸವ ಸಮಿತಿ ಪದಾಧಿಕಾರಿಗಳು, ಜೀರ್ಣೋದ್ದಾರ ಸಮಿತಿ ಪದಾಧಿಕಾರಿಗಳು, ಭಜನಾ ಮಂಡಳಿ ಪದಾಧಿಕಾರಿಗಳು, ಭಕ್ತಾಧಿಗಳು ಆಗಮಿಸಿದ್ದರು