ಅಮರಮುಡ್ನೂರು: ಪುನೀತ್ ಕೆರೆಗದ್ದೆ ಹೃದಯಾಘಾತದಿಂದ ಮೃತ್ಯು

0

ಅಮರಮುಡ್ನೂರು ಗ್ರಾಮದ ಕೆರೆಗದ್ದೆ ಜನಾರ್ದನ ಗೌಡ ರವರ ಪುತ್ರ ಪುನೀತ್ ಕೆರೆಗದ್ದೆ ಎಂಬವರು ಹೃದಯಾಘಾತದಿಂದ ತನ್ನ ಸ್ವಗೃಹದಲ್ಲಿ ಅ.15 ರಂದು ನಿಧನರಾದರು. ಅವರಿಗೆ 42 ವರ್ಷ ವಯಸ್ಸಾಗಿತ್ತು.


ಮೃತರು ತಾಯಿ, ಪತ್ನಿ , 3 ವರ್ಷದ ಗಂಡು ಮಗು ಹಾಗೂಸಹೋದರಿಯನ್ನು ಮತ್ತು ಬಂಧು ಮಿತ್ರರನ್ನು ಅಗಲಿದ್ದಾರೆ. ಮೃತರು ಕುಕ್ಕುಜಡ್ಕದಲ್ಲಿ ಕೆಲ ಸಮಯದಿಂದ ಹೋಟೆಲೊಂದರಲ್ಲಿ ಅಡುಗೆ ಕೆಲಸ ಮಾಡುತ್ತಿದ್ದರು ಎಂದು ತಿಳಿದು ಬಂದಿದೆ.