ವಿಶ್ವ ಆಹಾರ ದಿನದ ಅಂಗವಾಗಿ ಲಯನ್ಸ್ ಕ್ಲಬ್ ಬೆಳ್ಳಾರೆ ಜಲದುರ್ಗ ವತಿಯಿಂದ ಎಣ್ಮೂರು ವಸಂತ ರತ್ನ ವಿಶೇಷ ಚೇತನ ಮಕ್ಕಳ ಶಾಲೆಗೆ ಆಹಾರ ಕಿಟ್ ವಿತರಣೆ

0

ವಿಶ್ವ ಆಹಾರ ದಿನಾಚರಣೆ ಅಂಗವಾಗಿ ಲಯನ್ಸ್ ಕ್ಲಬ್ ಬೆಳ್ಳಾರೆ ಜಲದುರ್ಗ ವತಿಯಿಂದ ಎಣ್ಮೂರು ವಸಂತ ರತ್ನ ವಿಶೇಷ ಚೇತನ ಮಕ್ಕಳ ಶಾಲೆಗೆ ಆಹಾರ ಕಿಟ್ ವಿತರಣೆ ಅ.‌16ರಂದು ನಡೆಯಿತು.
ಕ್ಲಬ್ ವತಿಯಿಂದ ಶಾಲೆಗೆ
ಅಕ್ಕಿ, ಬೇಳೆ, ಬೆಲ್ಲ ನೀಡಲಾಯಿತು. ಲಯನ್ಸ್ ಕ್ಲಬ್ ಬೆಳ್ಳಾರೆ ಜಲದುರ್ಗ ಇದರ ಅಧ್ಯಕ್ಷೆ ಶ್ರೀಮತಿ ಉಷಾ ಬಿ. ಭಟ್, ಕೋಶಾಧಿಕಾರಿ ಈಶ್ವರ ವಾರಣಾಶಿ, ವಸಂತ ರತ್ನ ಬಿನ್ನಸಾಮರ್ಥದ ಮಕ್ಕಳ ವಸತಿಯುತ ಶಾಲೆಯ ಆಡಳಿತಾಧಿಕಾರಿ ಬಾಲಸುಬ್ರಹ್ಮಣ್ಯ, ವಿಶೇಷ ಶಿಕ್ಷಕಿ ಶ್ರೀಮತಿ ಸವಿತಾ, ಸುರೇಶ್ ಪೆರುವಾಜೆ ಮತ್ತಿತರರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.