ಅ.21 : ಐವರ್ನಾಡು ಸಹಕಾರಿ ಸಂಘದ ಸಿಬ್ಬಂದಿ ಭೋಜಪ್ಪ ಗೌಡರಿಗೆ ಸಾರ್ವಜನಿಕ ಶ್ರದ್ಧಾಂಜಲಿ ಸಭೆ

0

ಐವರ್ನಾಡು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಸಿಬ್ಬಂದಿ ರಸ್ತೆ ಅಪಘಾತದಲ್ಲಿ ಅಕಾಲಿಕವಾಗಿ ನಿಧನರಾಗಿದ್ದು ಅವರಿಗೆ ಸಾರ್ವಜನಿಕ ಶ್ರದ್ಧಾಂಜಲಿ ಸಭೆಯು ಅ.21 ರಂದು ಬೆಳಿಗ್ಗೆ ಗಂಟೆ 10.00 ಕ್ಕೆ ಸಂಘದ ಸಭಾಭವನದಲ್ಲಿ ನಡೆಯಲಿದೆ.
ಸಾರ್ವಜನಿಕರು ಹಾಗೂ ಸಂಘದ ಸರ್ವಸದಸ್ಯರು ಸಭೆಯಲ್ಲಿ ಭಾಗವಹಿಸಬೇಕೆಂದು ಸಂಘದ ಅಧ್ಯಕ್ಷ ಎಸ್.ಎನ್ .ಮನ್ಮಥರವರು ತಿಳಿಸಿದ್ದಾರೆ.