ಗೃಹಪ್ರವೇಶ

0

ಸುದ್ದಿ ವರದಿಗಾರ ಶಿವಪ್ರಸಾದ್ ಆಲೆಟ್ಟಿಯವರ ಎಸ್.ಕೆ ನಿಲಯದ ಗೃಹ ಪ್ರವೇಶ ಕಾರ್ಯಕ್ರಮವು ಭಾರದ್ವಾಜಾಶ್ರಮದ ಬ್ರಹ್ಮಶ್ರೀ ವೇದಮೂರ್ತಿ ವೆಂಕಟೇಶ ಶಾಸ್ತ್ರೀಯವರ ನೇತೃತ್ವದಲ್ಲಿ ಗಣಪತಿ ಹವನ ಮತ್ತು ಸತ್ಯನಾರಾಯಣ ದೇವರ ಪೂಜೆಯೊಂದಿಗೆ ಅ.18 ರಂದು ನಡೆಯಿತು.
ಈ ಸಂದರ್ಭದಲ್ಲಿ ಆಲೆಟ್ಟಿ ಶ್ರೀ ಸದಾಶಿವ ಭಜನಾ ಸಂಘದ ಸದಸ್ಯರಿಂದ ಭಜನಾ ಸೇವೆಯು ನಡೆಯಿತು.