ಪಂಜ ದೇವಳಕ್ಕೆ ತಹಶೀಲ್ದಾರ್ ಭೇಟಿ

0

ಸುಳ್ಯದ ನೂತನ ತಹಶೀಲ್ದಾರ್ ಮಂಜುಳ ರವರು ಪಂಜ ಸೀಮೆಯ ಶ್ರೀ ಸದಾಶಿವ ಪರಿವಾರ ಪಂಚಲಿಂಗೇಶ್ವರ ದೇಗುಲಕ್ಕೆ ಭೇಟಿ ನೀಡಿ ಪ್ರಸಾದ ಸ್ವೀಕರಿಸಿದರು ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷ ಡಾ. ದೇವಿಪ್ರಸಾದ್ ಕಾನತ್ತೂರ್ ಉಪಸ್ಥಿತರಿದ್ದರು.