ಜಿಲ್ಲಾ ಸಾಹಿತ್ಯ ಸಮ್ಮೇಳನದಲ್ಲಿ ಅನನ್ಯ ಸುಬ್ರಹ್ಮಣ್ಯರವರ ಕೃತಿ ಬಿಡುಗಡೆ

0

ದಕ್ಷಿಣ ಕನ್ನಡ ಜಿಲ್ಲಾ ಸಾಹಿತ್ಯ ಪರಿಷತ್ತಿನಿಂದ ಮಂಗಳೂರು ವಿಶ್ವವಿದ್ಯಾನಿಲಯ ಕೊಣಾಜೆ ಮಂಗಳ ಸಭಾಂಗಣದಲ್ಲಿ ನಡೆಯುವ ಇಪ್ಪತ್ತೇಳನೇ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಪುತ್ತೂರಿನ ವಿವೇಕಾನಂದ ಮಹಾವಿದ್ಯಾಲಯದ ಪತ್ರಿಕೋದ್ಯಮ ವಿದ್ಯಾರ್ಥಿನಿ ಅನನ್ಯ ಹೆಚ್. ಸುಬ್ರಹ್ಮಣ್ಯ ರವರ ಮೊದಲ ಚೊಚ್ಚಲ ಕೃತಿ ಅಭಿಶಸ್ತಿ ಲೋಕಾರ್ಪಣೆಗೊಳ್ಳಲಿದೆ.

ಇವರು ಗಂಗಾಧರ ಮತ್ತು ಜಯಶ್ರೀ ಅವರ ಪುತ್ರಿ . ಈ ಸಾಹಿತ್ಯ ಸಮ್ಮೇಳನವು ಎರಡು ದಿನಗಳ ಕಾಲ ನಡೆಯಲ್ಲಿದ್ದು ಈ ಕೃತಿಯು ಫೆಬ್ರವರಿ 21 ರಂದು ಲೋಕಾರ್ಪಣೆಗೊಳ್ಳಲಿದೆ.