
ಅರಂಬೂರು ಶ್ರೀ ವಯನಾಟ್ ಕುಲವನ್ ದೈವಸ್ಥಾನದಲ್ಲಿ ದೈವಂಕಟ್ಟು ಮಹೋತ್ಸವವುಮಾ.17 ರಂದು ರಾತ್ರಿ ಶ್ರೀ ವಯನಾಟ್ ಕುಲವನ್ ದೈವದ ವೆಳ್ಳಾಟಂ ನಡೆಯಿತು.

ಈ ಸಂದರ್ಭದಲ್ಲಿ ಕುತ್ತಿಕೋಲು ಶ್ರೀ ತಂಬುರಾಟ್ಟಿ ಭಗವತಿ ಕ್ಷೇತ್ರದ ಸ್ಥಾನಿಕರು ಹಾಗೂ ಮಹೋತ್ಸವ ಸಮಿತಿ ಅಧ್ಯಕ್ಷ ಪಿ.ಬಿ.ಸುಧಾಕರ ರೈ, ಕಾರ್ಯದರ್ಶಿ ಪವಿತ್ರನ್ ಗುಂಡ್ಯ, ಆಡಳಿತ ಸಮಿತಿ ಅಧ್ಯಕ್ಷ ನಾರಾಯಣ ಬಾರ್ಪಣೆ, ಕುಟುಂಬದ ಯಜಮಾನ ಕುಂಞಕಣ್ಣ ಎ, ಕೋಶಾಧಿಕಾರಿ ರಧೀಶನ್ ಅರಂಬೂರು, ಜತ್ತಪ್ಪ ರೈ ಅರಂಬೂರು ಹಾಗೂ ಕಾರ್ಯಾಧ್ಯಕ್ಷರುಗಳು,
ಸಮಿತಿಯ ಸಂಚಾಲಕರು ಮತ್ತು ಸದಸ್ಯರು, ತೀಯ ಸಮಾಜ ಬಾಂಧವರು ಉಪಸ್ಥಿತರಿದ್ದರು.
