ಸುಬ್ರಹ್ಮಣ್ಯ ಪೊಲೀಸ್ ಠಾಣೆ ಯಲ್ಲಿ ಅಂಬೇಡ್ಕರ್ ಜಯಂತಿ

0

ಸುಬ್ರಹ್ಮಣ್ಯ ಪೊಲೀಸ್ ಠಾಣೆ ಯಲ್ಲಿ ಅಂಬೇಡ್ಕರ್ ಜಯಂತಿಯನ್ನು ಆಚರಿಸಲಾಯಿತು.


ಪೊಲೀಸ್ ಉಪನಿರೀಕ್ಷಕ ರಾದ ಮಹೇಶ್ ಪೂಜೇರಿ ಹಾಗೂ ಸಿಬ್ಬಂದಿಗಳು ಅಂಬೇಡ್ಕರ್ ಭಾವ ಚಿತ್ರಕ್ಕೆ ಪುಷ್ಪಾರ್ಚನೆ ಮಾಡಿದರು.

ಎಸ್ ಐ ರವರು ಅಂಬೇಡ್ಕರ್ ರವರ ಕುರಿತು ಮಾತನಾಡಿದರು.
ಈ ಸಂದರ್ಭದಲ್ಲಿ ಠಾಣಾ ಸಿಬ್ಬಂದಿಗಳು ಉಪಸ್ಥಿತರಿದ್ದರು.