Home ಅಪಘಾತ ಆರ್ತಾಜೆ ಬಳಿ ಬಸ್- ಬೈಕ್ ಮಧ್ಯೆ ಅಪಘಾತ

ಆರ್ತಾಜೆ ಬಳಿ ಬಸ್- ಬೈಕ್ ಮಧ್ಯೆ ಅಪಘಾತ

0

ಬೈಕ್ ಸವಾರನ ಕಾಲಿಗೆ ಗಂಭೀರ ಗಾಯ, ಕೆವಿಜಿ ಆಸ್ಪತ್ರೆಗೆ ದಾಖಲು

ಸೋಣಂಗೇರಿ ಸಮೀಪದ ಆರ್ತಾಜೆ ಬಳಿ ಕೆ ಎಸ್ ಆರ್ ಟಿ ಸಿ ಬಸ್ ಹಾಗೂ ದ್ವಿಚಕ್ರ ವಾಹನ ನಡುವೆ ಅಪಘಾತ ಸಂಭವಿಸಿ ಬೈಕ್ ಸವಾರ ವೈದ್ಯರ ಕಾಲಿಗೆ ಗಂಭೀರ ಗಾಯವಾದ ಘಟನೆ ಇದೀಗ ವರದಿಯಾಗಿದೆ.

ಗಾಯಗೊಂಡ ಕಲ್ಲುಗುಂಡಿ ನಿವಾಸಿ ಡಾ. ಸಮಂತ್ ಎಂದು ತಿಳಿದು ಬಂದಿದ್ದು ಸ್ಥಳೀಯರು ಅವರನ್ನು ಕೂಡಲೇ ಕೆವಿಜಿ ಆಸ್ಪತ್ರೆಗೆ ಕರೆತಂದರು. ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿಯಬೇಕಾಗಿದೆ.

NO COMMENTS

error: Content is protected !!
Breaking